23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಅಪ್ಪಟ ಮಾನವತಾವಾದಿ ಸಜ್ಜನರಾಗಿದ್ದರು, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಜೊತೆಗೆ ಅತ್ಯುತ್ತಮ ಸಂಬಂಧವನ್ನು ಇಟ್ಟುಕೊಂಡಿದ್ದ ಬಂಗೇರ ಅವರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು ಎಂದು ಅವರು ಸಂತಾಪ ಸೂಚಿಸಿದ್ದಾರೆ

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!