23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರಿಂದ ಅಂತಿಮ ನಮನ ಸಲ್ಲಿಸಿದರು.

Related posts

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!