ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜು : ವಿದ್ಯಾರ್ಥಿ ತಯಾರಿಕೆಯ 30ಕ್ಕೂ ಅಧಿಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ತೆಕ್ಕಾರು: ಹಿಟಾಚಿ ತುಂಬಿದ್ದ ಟಿಪ್ಪರ್ ಪಲ್ಟಿ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
error: Content is protected !!