22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya
error: Content is protected !!