23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!