25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಬಂಗೇರರು ಕರಾವಳಿಯ ಹಿರಿಯ ರಾಜಕಾರಣಿ, ಧೀಮಂತ ನಾಯಕ, ತಾನು ನಂಬಿದ ಮೌಲ್ಯಗಳೊಂದಿಗೆ ಬಾಳಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಸ್ವಚ್ಛ ರಾಜಕಾರಣಿಯಾಗಿದ್ದರು.

ವಸಂತ ಬಂಗೇರ ಅವರ ನಿಧನದಿಂದ ಕರಾವಳಿ ಕರ್ನಾಟಕದ ರಾಜಕೀಯ ಕ್ಷೇತ್ರ ಸಂಪೂರ್ಣ ಬಡವಾಗಿದೆ ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೂ ಮತ್ತು ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತಾ ಅಗಲಿದ ಚೇತನಕ್ಕೆ ಸದ್ಗತಿಯನ್ನು ಕೋರುತ್ತೇನೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ
ತಿಳಿಸಿದರು.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
error: Content is protected !!