September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕೊಲ್ಪಾಡಿ ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!