July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya
error: Content is protected !!