23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ ಅವರು ಅಭಿನಂದಿಸಿದ್ದಾರೆ.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!