25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಅಶ್ರಿಫಾ ಅವರು ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಪೂರ್ಣ 100 ಅಂಕಗಳನ್ನು ಪಡೆದರೆ,
ಇಂಗ್ಲೀಷ್ ನಲ್ಲಿ 118, ವಿಜ್ಞಾನದಲ್ಲಿ 98 ಮತ್ತು ಗಣಿತದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ.

ಅಶ್ರಿಫಾ ಫಾತಿಮಾ ಅವರು ನೆರಿಯ ಗ್ರಾಮದ ಪರಪ್ಪು ನಿವಾಸಿ ಟಿಂಬರ್ ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಅಸ್ಮತ್ ದಂಪತಿಯ ಪುತ್ರಿ.

ಅಶ್ರಿಫಾ ಫಾತಿಮಾ ಅವರು ಕಲಿಕೆ ಮಾತ್ರವಲ್ಲದೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ವಿಚಾರದಲ್ಲೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!