23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಅಶ್ರಿಫಾ ಅವರು ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಪೂರ್ಣ 100 ಅಂಕಗಳನ್ನು ಪಡೆದರೆ,
ಇಂಗ್ಲೀಷ್ ನಲ್ಲಿ 118, ವಿಜ್ಞಾನದಲ್ಲಿ 98 ಮತ್ತು ಗಣಿತದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ.

ಅಶ್ರಿಫಾ ಫಾತಿಮಾ ಅವರು ನೆರಿಯ ಗ್ರಾಮದ ಪರಪ್ಪು ನಿವಾಸಿ ಟಿಂಬರ್ ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಅಸ್ಮತ್ ದಂಪತಿಯ ಪುತ್ರಿ.

ಅಶ್ರಿಫಾ ಫಾತಿಮಾ ಅವರು ಕಲಿಕೆ ಮಾತ್ರವಲ್ಲದೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ವಿಚಾರದಲ್ಲೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

Related posts

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!