25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya
error: Content is protected !!