ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.

Related posts

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!