30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!