April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಎಳ್ಳು ಗದ್ದೆ ಎಂಬಲ್ಲಿನ ಸುಬ್ರಾಯ ಆಚಾರ್ಯ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚಯರ್ ಒಕ್ಕೂಟದ ಪದಾಧಿಕಾರಿಯವರು, ತಾಲ್ಲೂಕು ಯೋಜನಾಧಿಕಾರಿಯವರು, JVK ಮಧುರ ಹಾಗೂ ಊರ ಗಣ್ಯರ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಕಾರ್ಯದರ್ಶಿಯಾದ ವಿಜಯ ಪೀಳಿಗೂಡು ಉಪಾಧ್ಯಕ್ಷರು ಪ್ರಸಾದ್ ರವರು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ,ಸೇವಾಪ್ರತಿನಿಧಿಯಾದ ತಾರಾನಾಥ ಉಪಸ್ಥಿತರಿದ್ದರು.

Related posts

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya
error: Content is protected !!