30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

ಬೆಳ್ತಂಗಡಿ ತಾಲೂಕಿನ ನೆರಿಯ ವಲಯದ ಬಯಲು ಎಂಬಲ್ಲಿನ ಜಯಂತ್ ಶೆಣೈ ಹಾಗೂ ವಿದ್ಯಾ ರವರ 22ವರ್ಷದ ಮಗಳು ಕು ಶ್ವೇತಾ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚೇರ್ ನ್ನು ವಲಯ ಜನಜಾಗೃತಿ ಕೋಶಾಧಿಕಾರಿ ಶರೀಫ್ ಕೆ ರವರು,ವಲಯ ಅಧ್ಯಕ್ಷರಾದ ಸತೀಶ್ ಕುಕ್ಕೆಜಾಲು,ಒಕ್ಕೂಟದ ಅಧ್ಯಕ್ಷರಾದ ಸಂಧ್ಯಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ನವೀನ್ ಕುಮಾರ್ ,ಸೇವಾಪ್ರತಿನಿಧಿಯಾದ ಸುಮಿತ್ರಾ ರವರು ಉಪಸ್ಥಿತರಿದ್ದರು.

Related posts

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!