23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

ಬೆಳ್ತಂಗಡಿ ತಾಲೂಕಿನ ನೆರಿಯ ವಲಯದ ಬಯಲು ಎಂಬಲ್ಲಿನ ಜಯಂತ್ ಶೆಣೈ ಹಾಗೂ ವಿದ್ಯಾ ರವರ 22ವರ್ಷದ ಮಗಳು ಕು ಶ್ವೇತಾ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚೇರ್ ನ್ನು ವಲಯ ಜನಜಾಗೃತಿ ಕೋಶಾಧಿಕಾರಿ ಶರೀಫ್ ಕೆ ರವರು,ವಲಯ ಅಧ್ಯಕ್ಷರಾದ ಸತೀಶ್ ಕುಕ್ಕೆಜಾಲು,ಒಕ್ಕೂಟದ ಅಧ್ಯಕ್ಷರಾದ ಸಂಧ್ಯಾರವರು ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ನವೀನ್ ಕುಮಾರ್ ,ಸೇವಾಪ್ರತಿನಿಧಿಯಾದ ಸುಮಿತ್ರಾ ರವರು ಉಪಸ್ಥಿತರಿದ್ದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya
error: Content is protected !!