22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣಾವಕಾಶ ಬೆಳ್ತಂಗಡಿಯಲ್ಲಿ ನೂತನವಾಗಿ ಶುಭಾರಂಭಗೊಂಡ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಕೆಜಿ ಲೆಕ್ಕದಲ್ಲಿ ಮಕ್ಕಳ ಉಡುಪು ನೀಡುವ ಈ ಉದ್ಯಮ ಸಫಲವಾಗಲಿ – ರಕ್ಷಿತ್ ಶಿವಾರಂ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!