25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಅಪ್ಪಟ ಮಾನವತಾವಾದಿ ಸಜ್ಜನರಾಗಿದ್ದರು, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಜೊತೆಗೆ ಅತ್ಯುತ್ತಮ ಸಂಬಂಧವನ್ನು ಇಟ್ಟುಕೊಂಡಿದ್ದ ಬಂಗೇರ ಅವರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು ಎಂದು ಅವರು ಸಂತಾಪ ಸೂಚಿಸಿದ್ದಾರೆ

Related posts

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!