ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಅಪ್ಪಟ ಮಾನವತಾವಾದಿ ಸಜ್ಜನರಾಗಿದ್ದರು, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಜೊತೆಗೆ ಅತ್ಯುತ್ತಮ ಸಂಬಂಧವನ್ನು ಇಟ್ಟುಕೊಂಡಿದ್ದ ಬಂಗೇರ ಅವರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು ಎಂದು ಅವರು ಸಂತಾಪ ಸೂಚಿಸಿದ್ದಾರೆ

Leave a Comment

error: Content is protected !!