24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಮಾಜಿ ಸಚಿವ ಅಭಯಚಂದ್ರ ಜೈನ್ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!