September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಮಾಜಿ ಸಚಿವ ಅಭಯಚಂದ್ರ ಜೈನ್ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!