24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!