25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya
error: Content is protected !!