25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರಿಂದ ಅಂತಿಮ ನಮನ ಸಲ್ಲಿಸಿದರು.

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!