24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya
error: Content is protected !!