September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya
error: Content is protected !!