April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!