25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
error: Content is protected !!