26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!