27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya
error: Content is protected !!