23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya
error: Content is protected !!