September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya
error: Content is protected !!