22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!