25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಬಂಗೇರರು ಕರಾವಳಿಯ ಹಿರಿಯ ರಾಜಕಾರಣಿ, ಧೀಮಂತ ನಾಯಕ, ತಾನು ನಂಬಿದ ಮೌಲ್ಯಗಳೊಂದಿಗೆ ಬಾಳಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಸ್ವಚ್ಛ ರಾಜಕಾರಣಿಯಾಗಿದ್ದರು.

ವಸಂತ ಬಂಗೇರ ಅವರ ನಿಧನದಿಂದ ಕರಾವಳಿ ಕರ್ನಾಟಕದ ರಾಜಕೀಯ ಕ್ಷೇತ್ರ ಸಂಪೂರ್ಣ ಬಡವಾಗಿದೆ ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೂ ಮತ್ತು ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತಾ ಅಗಲಿದ ಚೇತನಕ್ಕೆ ಸದ್ಗತಿಯನ್ನು ಕೋರುತ್ತೇನೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ
ತಿಳಿಸಿದರು.

Related posts

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!