September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಬಂಗೇರರು ಕರಾವಳಿಯ ಹಿರಿಯ ರಾಜಕಾರಣಿ, ಧೀಮಂತ ನಾಯಕ, ತಾನು ನಂಬಿದ ಮೌಲ್ಯಗಳೊಂದಿಗೆ ಬಾಳಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಸ್ವಚ್ಛ ರಾಜಕಾರಣಿಯಾಗಿದ್ದರು.

ವಸಂತ ಬಂಗೇರ ಅವರ ನಿಧನದಿಂದ ಕರಾವಳಿ ಕರ್ನಾಟಕದ ರಾಜಕೀಯ ಕ್ಷೇತ್ರ ಸಂಪೂರ್ಣ ಬಡವಾಗಿದೆ ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೂ ಮತ್ತು ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತಾ ಅಗಲಿದ ಚೇತನಕ್ಕೆ ಸದ್ಗತಿಯನ್ನು ಕೋರುತ್ತೇನೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ
ತಿಳಿಸಿದರು.

Related posts

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!