25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya
error: Content is protected !!