September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಕುದ್ಯಾಡಿ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಷ್ ಆಚಾರ್ಯ ರವರಿಗೆ ಸನ್ಮಾನ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya
error: Content is protected !!