22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya
error: Content is protected !!