23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya
error: Content is protected !!