April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!