ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ತೋಟತ್ತಾಡಿ: ಕೃಷಿಕ ದುಗ್ಗಪ್ಪ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya
error: Content is protected !!