29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

ಬೆಳ್ತAಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರ ಅಗಲಿಕೆ ತಾಲೂಕಿನ ಜನತೆಗೆ ಅತೀವ ನೋವು ಉಂಟು ಮಾಡಿದೆ, ಅಗಲಿದ ತಮ್ಮ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ. ತಮ್ಮ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ತಮ್ಮ ಕುಟುಂಬ, ಬಂಧುವರ್ಗ ಹಾಗೂ ಅಭಿಮಾನಿವರ್ಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡರು ತೀವ್ರ ಸಂತಾಪ ಸೂಚಿಸುತ್ತದೆ.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya
error: Content is protected !!