22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಇಂಟಿಗ್ರೇಟೆಡ್ ಶಿಕ್ಷಣ ಕೊಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಹಾಗೂ ಉಪ್ಪಿನಂಗಡಿ ಭಾಗಗಳಿಂದ ಹಲವು ವಿದ್ಯಾರ್ಥಿಗಳ ಬೇಡಿಕೆಯಿರುವುದರಿಂದ ಈ ಎಲ್ಲಾ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಆರ್ಥಿಕವಾಗಿ ಹಿಂದುಳಿದ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಘೋಷಣೆ ಮಾಡಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ಇದೀಗ ವಿವಿಧ ಭಾಗಗಳಿಂದ ಬಸ್ ಸೌಲಭ್ಯ ಕಲ್ಪಿಸಿ , ವಿದ್ಯಾರ್ಥಿಗಳ ಕನಸು ನನಸು ಬೆಂಬಲ ನೀಡಿದೆ.

Related posts

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya
error: Content is protected !!