April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ ಎಸ್‌ಡಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದ್ದು ಒಟ್ಟು 54 ಜನ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಎ+ ಹಾಗೂ 20 ವಿದ್ಯಾರ್ಥಿಗಳಿಗೆ ಎ ಗ್ರೇಡ್ ಲಭಿಸಿದೆ.
೨೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಅತ್ಯಧಿಕ 618 ಅಂಕಗಳೊAದಿಗೆ ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮತ್ತು ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸಂತಸ ವ್ಯಕ್ತಪಡಿಸಿದ್ದಾರೆ.

ಹಂಸಿನಿ ಭಿಡೆ 618, ಆಶಿತಾ ೬೦೬, ಭಾರ್ಗವಿ 604, ಶ್ರೀವತ್ಸ ಯು. 598, ಸುಮಿತ್ ಎಸ್. 597, ಚಿನ್ಮಯಿ 596, ಸುಶಾನ್ 596, ಸಮನ್ವಿ ಪಿ 593, ಅನ್ವಿತಾ ಹೆಬ್ಬಾರ್ ಎಂ. 586, ಅಶ್ವಿಜ್ 578, ದೀಕ್ಷಾ 578, ಸಾನ್ವಿ ಜೈನ್570, ಚಿನ್ನಮ್ಮ 569, ಜೆಸ್ವಿನ್ ಕೆ.ಜೆ. 567, ಅನಘಾ ಎಂ.ಡಿ. 558, ಕುಶಾಲ್ ಆರಾಧ್ಯ 558, ಅನಿಕಾ ಪಿ. 557, ದೀಕ್ಷಾ ರೋಸ್ 555, ನಿಶಾಂತ್ 547, ಪೂರ್ವಿಕಾ ಆರ್. 547, ಜೆಸ್ನಾ ಎಂ.ಡಿ. 546, ಆದಿತ್ಯಾ ಹೆಚ್.ಎಸ್ 544, ರೇವಂತ್ ಮನೋಹರ್ ರಾವ್ 543, ಅಭಿಜ್ನಾನ್ ಎ. ಶೆಟ್ಟಿ 542, ಅಪೇಕ್ಷಾ 542, ಅಶ್ವಲ್ ಹೆಬ್ಬಾರ್ ಎಂ. 540, ಪವಿತ್ರಾ ಜೈನ್ 537, ಹರ್ಷಿತಾ ವಿ.ಆರ್. 533, ನಿವೇದ್ಯಾ ಆರ್.ಬಿ. 533 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!