22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ ಎಸ್‌ಡಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದ್ದು ಒಟ್ಟು 54 ಜನ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಎ+ ಹಾಗೂ 20 ವಿದ್ಯಾರ್ಥಿಗಳಿಗೆ ಎ ಗ್ರೇಡ್ ಲಭಿಸಿದೆ.
೨೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಅತ್ಯಧಿಕ 618 ಅಂಕಗಳೊAದಿಗೆ ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮತ್ತು ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸಂತಸ ವ್ಯಕ್ತಪಡಿಸಿದ್ದಾರೆ.

ಹಂಸಿನಿ ಭಿಡೆ 618, ಆಶಿತಾ ೬೦೬, ಭಾರ್ಗವಿ 604, ಶ್ರೀವತ್ಸ ಯು. 598, ಸುಮಿತ್ ಎಸ್. 597, ಚಿನ್ಮಯಿ 596, ಸುಶಾನ್ 596, ಸಮನ್ವಿ ಪಿ 593, ಅನ್ವಿತಾ ಹೆಬ್ಬಾರ್ ಎಂ. 586, ಅಶ್ವಿಜ್ 578, ದೀಕ್ಷಾ 578, ಸಾನ್ವಿ ಜೈನ್570, ಚಿನ್ನಮ್ಮ 569, ಜೆಸ್ವಿನ್ ಕೆ.ಜೆ. 567, ಅನಘಾ ಎಂ.ಡಿ. 558, ಕುಶಾಲ್ ಆರಾಧ್ಯ 558, ಅನಿಕಾ ಪಿ. 557, ದೀಕ್ಷಾ ರೋಸ್ 555, ನಿಶಾಂತ್ 547, ಪೂರ್ವಿಕಾ ಆರ್. 547, ಜೆಸ್ನಾ ಎಂ.ಡಿ. 546, ಆದಿತ್ಯಾ ಹೆಚ್.ಎಸ್ 544, ರೇವಂತ್ ಮನೋಹರ್ ರಾವ್ 543, ಅಭಿಜ್ನಾನ್ ಎ. ಶೆಟ್ಟಿ 542, ಅಪೇಕ್ಷಾ 542, ಅಶ್ವಲ್ ಹೆಬ್ಬಾರ್ ಎಂ. 540, ಪವಿತ್ರಾ ಜೈನ್ 537, ಹರ್ಷಿತಾ ವಿ.ಆರ್. 533, ನಿವೇದ್ಯಾ ಆರ್.ಬಿ. 533 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya
error: Content is protected !!