September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಧರ್ಮಸ್ಥಳ ಎಸ್‌ಡಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದ್ದು ಒಟ್ಟು 54 ಜನ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಎ+ ಹಾಗೂ 20 ವಿದ್ಯಾರ್ಥಿಗಳಿಗೆ ಎ ಗ್ರೇಡ್ ಲಭಿಸಿದೆ.
೨೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, ೨ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಅತ್ಯಧಿಕ 618 ಅಂಕಗಳೊAದಿಗೆ ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮತ್ತು ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸಂತಸ ವ್ಯಕ್ತಪಡಿಸಿದ್ದಾರೆ.

ಹಂಸಿನಿ ಭಿಡೆ 618, ಆಶಿತಾ ೬೦೬, ಭಾರ್ಗವಿ 604, ಶ್ರೀವತ್ಸ ಯು. 598, ಸುಮಿತ್ ಎಸ್. 597, ಚಿನ್ಮಯಿ 596, ಸುಶಾನ್ 596, ಸಮನ್ವಿ ಪಿ 593, ಅನ್ವಿತಾ ಹೆಬ್ಬಾರ್ ಎಂ. 586, ಅಶ್ವಿಜ್ 578, ದೀಕ್ಷಾ 578, ಸಾನ್ವಿ ಜೈನ್570, ಚಿನ್ನಮ್ಮ 569, ಜೆಸ್ವಿನ್ ಕೆ.ಜೆ. 567, ಅನಘಾ ಎಂ.ಡಿ. 558, ಕುಶಾಲ್ ಆರಾಧ್ಯ 558, ಅನಿಕಾ ಪಿ. 557, ದೀಕ್ಷಾ ರೋಸ್ 555, ನಿಶಾಂತ್ 547, ಪೂರ್ವಿಕಾ ಆರ್. 547, ಜೆಸ್ನಾ ಎಂ.ಡಿ. 546, ಆದಿತ್ಯಾ ಹೆಚ್.ಎಸ್ 544, ರೇವಂತ್ ಮನೋಹರ್ ರಾವ್ 543, ಅಭಿಜ್ನಾನ್ ಎ. ಶೆಟ್ಟಿ 542, ಅಪೇಕ್ಷಾ 542, ಅಶ್ವಲ್ ಹೆಬ್ಬಾರ್ ಎಂ. 540, ಪವಿತ್ರಾ ಜೈನ್ 537, ಹರ್ಷಿತಾ ವಿ.ಆರ್. 533, ನಿವೇದ್ಯಾ ಆರ್.ಬಿ. 533 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!