25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

ಬೆಳ್ತಂಗಡಿ: ಧೀಮಂತ ರಾಜಕಾರಣಿ ವಸಂತ ಬಂಗೇರರ ಅಗಲಿಕೆ ಶೋಷಿತ ಸಮಾಜಕ್ಕೆ ತುಂಬಲಾಗದ ನಷ್ಟವನ್ನುಂಟು ಮಾಡಿದೆ. ಅವರ ದಿಟ್ಟ ಮತ್ತು ಧೀಮಂತ ರಾಜಕಾರಣ ಯುವ ಪೀಳಿಗೆಗೆ ಆದರ್ಶಪ್ರಾಯವಾಗಿದೆ. ಸಂಜೀವ ಕುಲ್ಲಾಜೆ ಯವರು ಮಲೆಕುಡಿಯ ಸಂಘದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಂಗೇರರ ಸಹಕಾರದಿಂದ ಕೊಯ್ಯೂರಿನಲ್ಲಿ ಮಲೆಕುಡಿಯ ಸಮುದಾಯ ಭವನ ನಿರ್ಮಿಸಲು ಸಾಧ್ಯವಾಯಿತು. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ ಕುಟುಂಬಸ್ಥರಿಗೆ, ಬಂಧು ಬಳಗಕ್ಕೆ, ಹಿತೈಷಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ ಸೂಚಿಸಿದರು.

Related posts

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!