April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

ಗುರುವಾಯನಕೆರೆ: ವಿದ್ವತ್ ಆಡಳಿತ ಮಂಡಳಿ ಪ್ರತಿಭಾನ್ವಿತ ಪಿ.ಯು ಆಕಾಂಕ್ಷಿಗಳನ್ನು ದತ್ತು ಪಡೆದು ಎರಡು ವರ್ಷಗಳ ಉಚಿತ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟಿದೆ. “ವಿದ್ವತ್ ಪ್ರವೇಶ ಪರೀಕ್ಷೆಯಲ್ಲಿ” ಶೇ.90 ಗಿಂತ ಅಧಿಕ ಅಂಕಗಳಿಸಿದ ಎಲ್ಲಾ ಪ್ರತಿಭಾನ್ವಿತರನ್ನು ದತ್ತು ಪಡೆಯಲು ಸಂಸ್ಥೆ ನಿರ್ಧರಿಸಿದೆ. ಅದರೊಂದಿಗೆ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ.80 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ಕಾಲೇಜು ಶುಲ್ಕದಲ್ಲಿ 75% ರಷ್ಟು ರಿಯಾಯಿತಿ, ಶೇ. 75 ಕ್ಕಿಂತ ಅಧಿಕ ಅಂಕ ಗಳಿಸಿದವರಿಗೆ ಕಾಲೇಜು ಶುಲ್ಕದಲ್ಲಿ 50% ರಷ್ಟು ರಿಯಾಯಿತಿಯನ್ನು ಕೊಡಲು ಸಂಸ್ಥೆ ನಿರ್ಧರಿಸಿದೆ. ಮೇ 10 ರಿಂದ 19 ರೊಳಗೆ ಯಾವುದೇ ದಿನ ವಿದ್ವತ್ ಕಾಲೇಜಿಗೆ ಬಂದು ಪ್ರವೇಶ ಪರೀಕ್ಷೆ ಬರೆಯಬಹುದು. ಪ್ರಶ್ನೆಗಳು ಒಅಕಿ’s ಮಾದರಿಯಲ್ಲಿದ್ದು ಹತ್ತನೇ ತರಗತಿ ಗಣಿತದ 20, ವಿಜ್ಞಾನದ 20, ಹಾಗೂ ಇಂಗ್ಲೀಷ್‌ನ 10 ಪ್ರಶ್ನೆಗಳನ್ನು ಹೊಂದಿರುವವು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ದಿಂದ 100% ದ ವರೆಗೆ ಅಂಕಗಳಿಸಿದ ವಿದ್ಯಾರ್ಥಿಗಳು ವಾಣಿಜ್ಯ (ಕಾಮರ್ಸ್) ವಿಷಯವನ್ನು ಓದುವ ಆಸಕ್ತಿ ಹೊಂದಿದ್ದರೆ, ಆ ವಿದ್ಯಾರ್ಥಿಗಳಿಗೆ ಕಾಲೇಜು ಮತ್ತು ಹಾಸ್ಟೆಲ್ ಶುಲ್ಕದಲ್ಲಿ ಭಾರೀ ರಿಯಾಯಿತಿ ಅಥವಾ ಸಂಪೂರ್ಣ ವಿನಾಯಿತಿಯನ್ನು ನೀಡಲಾಗುವುದು.

ವಿದ್ವತ್ ಪಿ.ಯು ಕಾಲೇಜು, ಗುರುವಾಯನಕೆರೆ, ಬೆಳ್ತಂಗಡಿ, ದ.ಕ
ವೆಬ್ ಸೈಟ್ – www.vidvath.org
ಹೆಚ್ಚಿನ ಮಾಹಿತಿಗಾಗಿ ಸಂರ‍್ಕಿಸಿ :8050902319, 7618718791, 7618718794

Related posts

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya
error: Content is protected !!