September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ ಅವರು ಅಭಿನಂದಿಸಿದ್ದಾರೆ.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya
error: Content is protected !!